ಮಿತ್ರಮಾಧ್ಯಮ MITRAMAADHYAMA

ಮುಕ್ತ ಮಾಹಿತಿಗಾಗಿ ಪುಟ್ಟ ಹೆಜ್ಜೆ

ಮಾಹಿತಿ / ಲೇಖನ, ಸುದ್ದಿ

ಹೊಂಗೆಯ ಬೆಳಸೋಣ: ಹಾಡನು ಹಾಡೋಣ!

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಗುಂಗರಗಟ್ಟಿಯಲ್ಲಿ ಏರ್ಪಡಿಸಿದ್ದ ಜೈವಿಕ ಇಂಧನ ಬರಹಗಾರರ ಕಮ್ಮಟದಲ್ಲಿ ನಾನು ಬರೆದ ಹಾಡನ್ನು ಗಾಯಕ ಅಜಯ್ ವಾರಿಯರ್‍  ಹೀಗೆ ಹಾಡಿದ್ದಾರೆ. ಸಂಗೀತ: ಸಬ್ಬನಹಳ್ಳಿ ರಾಜು. ನಿರೂಪಣೆ: ಮಂಡಳಿಯ ಅಧ್ಯಕ್ಷ ಶ್ರೀ ವೈ ಬಿ ರಾಮಕೃಷ್ಣ ಅವರದು.

 

Leave a Reply

Theme by Anders Norén