ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಗುಂಗರಗಟ್ಟಿಯಲ್ಲಿ ಏರ್ಪಡಿಸಿದ್ದ ಜೈವಿಕ ಇಂಧನ ಬರಹಗಾರರ ಕಮ್ಮಟದಲ್ಲಿ ನಾನು ಬರೆದ ಹಾಡನ್ನು ಗಾಯಕ ಅಜಯ್ ವಾರಿಯರ್ ಹೀಗೆ ಹಾಡಿದ್ದಾರೆ. ಸಂಗೀತ: ಸಬ್ಬನಹಳ್ಳಿ ರಾಜು. ನಿರೂಪಣೆ: ಮಂಡಳಿಯ ಅಧ್ಯಕ್ಷ ಶ್ರೀ ವೈ ಬಿ ರಾಮಕೃಷ್ಣ ಅವರದು.
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಗುಂಗರಗಟ್ಟಿಯಲ್ಲಿ ಏರ್ಪಡಿಸಿದ್ದ ಜೈವಿಕ ಇಂಧನ ಬರಹಗಾರರ ಕಮ್ಮಟದಲ್ಲಿ ನಾನು ಬರೆದ ಹಾಡನ್ನು ಗಾಯಕ ಅಜಯ್ ವಾರಿಯರ್ ಹೀಗೆ ಹಾಡಿದ್ದಾರೆ. ಸಂಗೀತ: ಸಬ್ಬನಹಳ್ಳಿ ರಾಜು. ನಿರೂಪಣೆ: ಮಂಡಳಿಯ ಅಧ್ಯಕ್ಷ ಶ್ರೀ ವೈ ಬಿ ರಾಮಕೃಷ್ಣ ಅವರದು.
Leave a Reply
You must be logged in to post a comment.